ದರ್ಶನ್ ಮೇಲೆ ಹೊಸ ಆರೋಪ ಮಾಡಿದ ಪ್ರಶಾಂತ್ ಸಂಬರ್ಗಿ !

ದರ್ಶನ್ ಮೇಲೆ ಹೊಸ ಆರೋಪ ಮಾಡಿದ ಪ್ರಶಾಂತ್ ಸಂಬರ್ಗಿ ! ಹೇಳಿದ ಮಾತುಗಳು ಇಲ್ಲಿವೆ

 

ಇದೀಗ ದರ್ಶನ್ ವಿರುದ್ಧ ಪ್ರಶಾಂತ್ ಸಂಬರ್ಗಿ ಹೊಸ ಬಾಂಬ್ ಸಿಡಿಸಿದ್ದಾರೆ.ದರ್ಶನ್ ಅರೆಸ್ಟ್ ಬಳಿಕ ಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ ಪ್ರಶಾಂತ್!

ನನಗೆ ಪ್ರಚಾರ ಹುಚ್ಚು ಅದಕ್ಕೆ ಹೀಗೆಲ್ಲಾ ಮಾತನಾಡುತ್ತಿದ್ದೀನಿ ಎಂದುಕೊಂಡರೂ ಪರವಾಗಿಲ್ಲ. ನಾನು ಹೇಳಬೇಕು ಎಂದುಕೊಂಡಿರುವುದನ್ನು ಹೇಳುತ್ತೇನೆ ಎಂದು ಪ್ರಶಾಂತ್ ಸಂಬರ್ಗಿ ಹೇಳಿದ್ದಾರೆ

“ಕನ್ನಡ ಚಿತ್ರರಂಗದ ಒಬ್ಬ ಖ್ಯಾತ ಸಂಗೀತ ನಿರ್ದೇಶಕ ಮತ್ತು TV ರಿಯಾಲಿಟಿ ಶೋ ನಲ್ಲಿ ಜಡ್ಜ್ ಆಗಿರೋ ನನ್ನ ಸ್ನೇಹಿತನಿಗೆ 2 ವರುಷದ ಹಿಂದೆ ಹಾರ್ಟ್ ಅಟ್ಯಾಕ್ ಆಯಿತು. ಇದಕ್ಕೆ ಕಾರಣ, ರೌಡಿ ಬಾಸ್. ಅದೇ ಆರು ಅಡಿ ಎತ್ತರದ ಮೃಗದಿಂದ ಬೆದರಿಕೆಯ ಕರೆ ಮತ್ತು ಮಾನಸಿಕ ಹಿಂಸೆ” ಎಂದು ಪ್ರಶಾಂತ್ ಸಂಬರ್ಗಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನು ಮತ್ತೊಂದು ಪೋಸ್ಟ್‌ನಲ್ಲಿ “ಹಿಂಸೆ ಮತ್ತು ಕೊಲೆ ಮಾಡುವ ಮುನ್ನ ಈ ಅಮಾಯಕ ರೇಣುಕಾ ಸ್ವಾಮಿ ತಾನು ಲಿಂಗಾಯತ ಮತ್ತು ಸಸ್ಯಾಹಾರಿ ಎಂದು ಗೊಗರಿದರು ಕೇಳದೆ ಬಲವಂತವಾಗಿ ಚಿಕನ್ ಪೀಸ್ ಬಾಯಿಗೆ ತುರಿಕಿದನು ಈ ರೌಡಿ ಬಾಸ್ !”ಅದೇ ರೀತಿ 3 ವರ್ಷಗಳ ಹಿಂದೆ ಒಬ್ಬಳು ಖ್ಯಾತ ಕನ್ನಡ ಚಲನಚಿತ್ರ ನಟಿ, ಇವನೊಡನೆ ಚಿತ್ರೀಕರಣ ವೇಳೆಯಲ್ಲಿ ತಾನು ಸಸ್ಯಾಹಾರಿ ಮತ್ತು ಸಾತ್ವಿಕ ಊಟ ಬೇಕು ಎಂದು ಕೇಳಿದಾಗಲೂ ಅವಳ ಮಾತನ್ನು ಲೆಕ್ಕಿಸದೆ ,ಈ ದೈತ್ಯಾಕಾನ ಸೂಚನೇಯಂತೆ ಮಧ್ಯಾಹ್ನದ ಊಟದಲ್ಲಿ ನಾನ್‌ವೆಜ್ ಮಾಂಸವನ್ನು ಬೆರೆಸಿ ನೀಡಲಾಯಿತು.ಇವಳು ಅದನ್ನು ತಿನ್ನುವಾಗ ಈ ದುರತ್ಮ ದುರ್ಯೋದನಂತೆ ಗಹಗಹಿಸಿ ನಕ್ಕನಂತೆ. ತು ಇವನೊಬ್ಬ ಹೆರನೋವುಗ ಮೃಗ” ಎಂದು ಪ್ರಶಾಂತ್ ಸಂಬರಗಿ ಬರೆದುಕೊಂಡಿದ್ದಾರೆ.

Leave A Reply

Your email address will not be published.