ದರ್ಶನ್ ಪ್ರಕರಣದ ಬಗ್ಗೆ ಮಾಲಾಶ್ರೀ ಮಗಳು ಹೇಳಿದ್ದೇನು ?

ದರ್ಶನ್ ಪ್ರಕರಣದ ಬಗ್ಗೆ ಮಾಲಾಶ್ರೀ ಮಗಳು ಹೇಳಿದ್ದೇನು ?

ಕಾಟೇರ ಸಿನಿಮಾದಲ್ಲಿ ದರ್ಶನ್ ಜೊತೆ ಹಿರೊಯಿನ್ ಆಗಿ ನಟಿಸಿದ ಮಾಲಾಶ್ರೀ ಮಗಳು ಆರಾಧನಾ ರಾಮ್ ಇದೀಗ ದರ್ಶನ್ ಅವರ ಬಗ್ಗೆ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಕೇಳಲಾದ ಪ್ರಶ್ನೆಗೆ ಆರಾಧನಾ ರಾಮ್ ಉತ್ತರಿಸಿದ್ದಾರೆ.

‘ನಾನೇನೂ ಕಾಮೆಂಟ್ ಕೊಡೋಕೆ ಇಷ್ಟಪಡಲ್ಲ. ಯಾಕೆ ಅಂದ್ರೆ ನಮ್ಮ ನ್ಯಾಯಾಂಗ ವ್ಯವಸ್ಥೆ ಮೇಲೆ ನನಗೆ ಸಂಪೂರ್ಣ ನಂಬಿಕೆಯಿಟ್ಕೊಂಡು ನಾವು ಮುಂದುವರಿರ್ಬೇಕು’ ಎಂದಿದ್ದಾರೆ. ಹಾಗು ಆರಾಧನಾ ರಾಮ್ ‘ಸಾರಿ, ನಾನು ಇದ್ರ ಬಗ್ಗೆ ಕಾಮೆಂಟ್ ಮಾಡೋಕೆ ಇಷ್ಟ ಪಡಲ್ಲ’ ಎಂದಿದ್ದಾರೆ.

ಮುಂದುವರೆದ ಪ್ರಶ್ನೆಗೆ ‘ಕಾಟೇರ ಸಿನಿಮಾದಲ್ಲಿ ನಿಮ್ಗೆ ಸಿಕ್ಕ ಸಪೋರ್ಟ್‌ ಬಗ್ಗೆ ಏನ್ ಹೇಳ್ತೀರಾ’ ಎಂದಿದ್ದಕ್ಕೆ ‘ಇಲ್ಲ, ಕಾಟೇರ ಸಿನಿಮಾದಲ್ಲಿ ಇಡೀ ತಂಡ ನನಗೆ ಸಪೋರ್ಟಿವ್ ಆಗಿತ್ತು. ಎಲ್ಲಾ ರೀತಿಯಲ್ಲೂ ಎಕ್ಸ್‌ಪೀರಿಯನ್ಸ್ ತುಂಬಾ ಚೆನ್ನಾಗಿತ್ತು, ಬ್ಯಾಡ್ ಎಕ್ಸ್‌ಪೀರಿಯನ್ಸ್ ಅಂತೇನೂ ಇರ್ಲಿಲ್ಲ. ಆಫ್‌ಕೋರ್ಸ್‌ ಅದು, ಅದು ಪ್ರೊಪಶನಲ್‌ ಆಗಿ ಡಿಫ್ರೆಂಟ್‌ ಅಂಡ್ ಈಗ ನಡಿತಾ ಇರೋದೇ ಡಿಫ್ರೆಂಟ್ ಎಂದಿದ್ದಾರೆ ಮಾಲಾಶ್ರಿ ಮಗಳು.

 

Leave A Reply

Your email address will not be published.