Udupi: ನಡುರಸ್ತೆಯಲ್ಲೇ ಎರಡು ತಂಡಗಳ ಗ್ಯಾಂಗ್ವಾರ್ Rudra May 25, 2024 Udupi: ಮೇ. 18 ರಂದು ಕುಂಜಿಬೆಟ್ಟುವಿನಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ವಾರ್ ನಡೆದಿರುವ ಘಟನೆಯೊಂದು ನಡೆದಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ
Puttur: ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು Rudra May 25, 2024 Puttur: ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಕುರಿತು ವರದಿಯಾಗಿದೆ.
Belthangady : ಶಾಸಕ ಹರೀಶ್ ಪೂಂಜರಿಂದ ಹಿಂದೂ ಧರ್ಮಕ್ಕೆ ಅಪಮಾನ?! Rudra May 25, 2024 Belthangady: ಹರೀಶ್ ಪೂಂಜರ ಮೇಲೆ ಮತ್ತೊಂದು ಆರೋಪ ಕೇಳಿಬಂದಿದ್ದು, ಶಾಸಕರು ಹಿಂದೂ ಧರ್ಮಕ್ಕೆ ಅಪಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
Vitla: ವಿಟ್ಲ; ವ್ಯಕ್ತಿಯ ಸಾವಿನಲ್ಲಿ ಅನುಮಾನ; ಸಹೋದರನ ದೂರು; ತನಿಖೆಗೆ ಮುಂದಾದ ಪೊಲೀಸರು Rudra May 23, 2024 Vitla: ಈ ಸಾವಿನಲ್ಲಿ ಅನುಮಾನ ವ್ಯಕ್ತಪಡಿಸಿದ ಮೃತರ ಸಹೋದರ ಇಬ್ರಾಹಿಂ ಅವರು ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದರು.
Sullia: ಅಕ್ರಮ ಜಾನುವಾರು ಸಾಗಾಟ ಪತ್ತೆ ಹಚ್ಚಿದ ಸಾರ್ವಜನಿಕರು Rudra May 23, 2024 Sullia: ಪಿಕಪ್ ನಲ್ಲಿ ದನಗಳನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಸ್ಥಳೀಯರು ಪತ್ತೆಮಾಡಿದ ಘಟನೆ ನಡೆದಿದೆ.
Gas Cylinder Leak: ನಿದ್ದೆಯಲ್ಲೇ ನಾಲ್ವರ ದುರ್ಮರಣ! ಅಷ್ಟಕ್ಕೂ ನಡೆದಿದ್ದೇನು? Rudra May 22, 2024 Gas Cylinder Leak: ಒಂದೇ ಕುಟುಂಬದ ನಾಲ್ವರು, ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ (Gas Cylinder Leak) ಮರಣ ಹೊಂದಿರುವ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ.
Harish Poonja: ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು; ಹರೀಶ್ ಪೂಂಜಾ ಮನೆಯಲ್ಲಿ ಪೊಲೀಸರು: ಬಂಧನ ಸಾಧ್ಯತೆ Rudra May 22, 2024 Harish punja: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸುವ ಸಲುವಾಗಿ ಪೊಲೀಸರು ಈಗಾಗಲೇ ಸಿದ್ಧತೆ ನಡೆಸಿದ್ದು, ಅವರ ಮನೆಯ ಬಳಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
Cyber Crime: ಸೈಬರ್ ಕಳ್ಳರಿಂದ ಡಿವೈಎಸ್ಪಿ ಬ್ಯಾಂಕ್ ಖಾತೆಗೆ ಕನ್ನ! ಲಕ್ಷ ಲಕ್ಷ ಹಣ ಟ್ರಾನ್ಸ್ಫರ್! Rudra May 22, 2024 Cyber Crime: ಸೈಬರ್ ಕಳ್ಳರು ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಎಂಬವರ ಬ್ಯಾಂಕ್ ಖಾತೆಗೆ ಕನ್ನ ಹಾಕಿ 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ
Murder: ಪ್ರಭುದ್ಧ್ಯಾ ಅನುಮಾನಸ್ಪದ ಸಾವು! ತಾಯಿಯಿಂದ ದೂರು ದಾಖಲು! Rudra May 22, 2024 Murder: ಬಾತ್ರೂಮ್ನಲ್ಲಿ ಕತ್ತು ಹಾಗೂ ಕೈ ಕೊಯ್ದ ಸ್ಥಿತಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದ್ದವು.
Mangaluru: ಹಣ ಹಾಗೂ ಮೊಬೈಲ್ ಕದ್ದ ಎಂದು ಆರೋಪಿಸಿ ಪುಣಚದ ಯುವಕನಿಗೆ ಚಾಕುವಿನಿಂದ ಹಲ್ಲೆ Rudra May 21, 2024 Mangaluru: ಮೊಬೈಲ್ ಕದ್ದಿದ್ದಾನೆಂದು ಆರೋಪಿಸಿ ವ್ಯಕ್ತಿಯೊಬ್ಬನಿಗೆ ಚೂರಿಯಿಂದ ಇರಿದ ಘಟನೆ ಮಂಗಳೂರು ನಗರದ ಸೆಂಟ್ರಲ್ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.